ಸುಗಮಕನ್ನಡ ಕೂಟ
  • ಸಂಪರ್ಕಿಸಿ
  • ಕಾರ್ಯಕ್ರಮಗಳು
  • ಮುಖಪುಟ
 

ಮುಯ್ಯಿ

picture

ಎರಡು ಅಂತಸ್ತಿನ ಮನೆಯಲ್ಲಿ ಮೇಲೆ ಸುಬ್ಬು ಮತ್ತು ಕೆಳಗಿನ ಮನೆಯಲ್ಲಿ ಸೀನ ವಾಸ ಮಾಡುತ್ತಿದ್ದರು.ಇಬ್ಬರಿಗೂ ಆಗಿಂದಾಗ್ಗೆ ಜಗಳ,ವಾದ ಆಗುತ್ತಿತ್ತು.ಒಮ್ಮೆ ಸೀನ ಎಲೆಗಳನ್ನು ರಾಶಿ ಹಾಕಿ ಸುಡುತ್ತಿದ್ದ.ಮೇಲೆ ವಾಸವಾಗಿದ್ದ ಸುಬ್ಬು ಸೀನನನ್ನು ಯಾಕೆಂದು ವಿಚಾರಿಸಿದ."ಬೆಂಕಿ ಆರಿಸೋ ಮಾರಾಯ ಹೊಗೆಯಿಂದ ನನ್ನ ಉಸಿರು ಕಟ್ಟುತ್ತಿದೆ" ಅಂದ. "ಏನು ಮಾಡುವುದು ಹೊಗೆ ಯಾವಾಗಲೂ ಕೆಳಗಿನಿಂದ ಮೇಲಕ್ಕೇ ತಾನೇ ಹರಿಯುವುದು"ಎಂದ.ಕೂಡಲೇ ಸುಬ್ಬು ಒಂದು ದೊಡ್ಡ ಪಾತ್ರೆಯಲ್ಲಿ ನೀರುತಂದು ಮೇಲಿನಿಂದ ಸುರಿದು"ಏನಪ್ಪಾ ಮಾಡೋದೂ ನೀರು ಯಾವಾಗಲೂ ಮೇಲಿನಿಂದ ಕೆಳಕ್ಕೇ ಹರಿಯುವುದು"ಅನ್ನಬೇಕೇ.


ಮತ್ತಷ್ಟು ಲೇಖನಗಳು


ಲೇಖಕರ ಪರಿಚಯ

ಶ್ರೀ. ಕನಕಾಪುರ ನಾರಾಯಣ

ಕನ್ನಡ ಕಲಿಸುವುದು, ಕನ್ನಡ ಸಂಘಟನೆ, ಸಮಾಜ ಸೇವೆ ಮುಂದಾಳತ್ವ, ಕಥೆ, ಲೇಖನ ಬರಹಗಳು, ಸಂಘ ಸಂಸ್ಥೆ ಕಾರ್ಯಕ್ರಮ ನಿರ್ವಹಣೆ ಇವೇ ಮುಂತಾದ ಕೆಲಸ  ಬಿಡುವಿನಲ್ಲಿ ತೊಡಗಿಸಿಕೊಂಡಿದ್ದು. ಸಂಸಾರದಲ್ಲಿ ಸತಿಯ ಪ್ರೀತಿ ಮತ್ತು ಎರಡು ಮಕ್ಕಳ ತಂದೆತನದ ಜವಾಬ್ದಾರಿ.

ನೂರಾರು ಸಣ್ಣಕಥೆಗಳನ್ನು ಈ ವೆಬ್ಸೈಟ್ ನಲ್ಲಿ ಬರೆದಿರುವುದಲ್ಲದೇ, ಸ್ವಂತ ಅನುಭವ ಅಭಿಪ್ರಾಯ ವ್ಯಕ್ತಪಡಿಸಲು http://chakkemoggu.wordpress.com/ ಎಂಬ ಬ್ಲಾಗ್ ನಲ್ಲೂ ಇವರ ಲೇಖನ ಕಾಣಹುದು.ಸಿಡ್ನಿಯಲ್ಲಿ ಸುಗಮ ಗಾನ ಸಮಾಜ, ಹೊರನಾಡ ಚಿಲುಮೆ ಕನ್ನಡದ ಮೊದಲ ಇ ಮಾಸಪತ್ರಿಕೆ,ಮೂರು ಕನ್ನಡ ವಾರಾಂತ್ಯದ ಶಾಲೆಗಳ ಆರಂಭಕ್ಕೂ ಕಾರಣರಾದವರಲ್ಲಿ ಮುಖ್ಯಸ್ಥರು.

 


ಶ್ರೀ. ಕನಕಾಪುರ ನಾರಾಯಣ ಅವರಿಂದ ಮತ್ತಷ್ಟು ಲೇಖನಗಳು


pictureವಿಚಿತ್ರ ಲೋಕ
pictureದೂರದೃಷ್ಟಿ
pictureಬೆಕ್ಕು ಬಾವುಲಿ
pictureಧರ್ಮ
pictureಗಡ್ಡ
pictureಗಾಂಪರ ಗುರು(ಹಾಸ್ಯ)
pictureಮದರ್ಸ್ ಡೇ
pictureಸುಂದರಾಂಗ !
pictureಹಗಲು - ಕನಸು (ಹಾಸ್ಯ)
pictureಮೆಟ್ಟಿಲು:(ಹಾಸ್ಯ)

ಇನ್ನಷ್ಟು ಲೇಖನಗಳು

 
 

© ಹಕ್ಕುಸ್ವಾಮ್ಯ 2008 - 2023